Just for You

The Latest News on Your Favorites

ಖಮೇನಿ ಸಾವಿಗೆ ರಾಜ್ಯದಲ್ಲಿ ಪ್ರತಿಭಟನೆ ಮಾಡುವವರೆಲ್ಲ ದೇಶದ್ರೋಹಿಗಳು ದೇಶಪ್ರೇಮಿಗಳಲ್ಲ : MLA ಯತ್ನಾಳ್ ಆಕ್ರೋಶ…

ಖಮೇನಿ ಸಾವಿಗೆ ರಾಜ್ಯದಲ್ಲಿ ಶೋಕಾಚಾರಣೆ, ಈ ಯುದ್ಧದಲ್ಲಿ ನಮ್ಮದೇನು ಪಾತ್ರವಿಲ್ಲ. ರಾಜ್ಯದಲ್ಲಿ ಪ್ರತಿಭಟನೆ ಮಾಡುವವರು ದೇಶದ್ರೋಹಿಗಳು, ಪ್ರತಿಭಟಿಸುವವರು ದೇಶದ್ರೋಹಿಗಳು, ದೇಶಪ್ರೇಮಿಗಳಲ್ಲ ಎಂದು ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನ – ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಯೋಜನಾ ಬದ್ಧವಾಗಿ ಕಾರ್ಯ ನಿರ್ವಹಿಸಿ : DC ಆನಂದ.ಕೆ ಸೂಚನೆ…!

ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಕಾಲುವೆ ಜಾಲಗಳ ಮೂಲಕ ಹರಿಸಲಾಗುತ್ತಿರುವ ನೀರನ್ನು ತುಂಬಿಸಿಟ್ಟುಕೊಂಡು, ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು

- Advertisment -
Ad image

Stay Connected

Find us on socials
error: Content is protected !!